ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟವು ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಸವಿಲೇವಾರಿ, ರಾಜ ಕಾಲುವೆಗಳ ಒತ್ತುವರಿ ತೆರವು, ಈ ಹಿಂದೆ ನಡೆದಿರುವ ಖಾತೆಗಳ ಅಕ್ರಮ ಕುರಿತು ಮಾಹಿತಿ ಕಲೆ ಹಾಕಿ ಜನರ ಮುಂದಿಡುವ ಕೆಲಸವನ್ನು ನಾಮನಿರ್ದೇಶಿತ ಸದಸ್ಯರು ಅದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದರು.