ನಾಗರಿಕ ವೇದಿಕೆ ಅಧ್ಯಕ್ಷ ಧನಪಾಲ್ ಅಧ್ಯಕ್ಷತೆ ವಹಿಸಿದ್ದರು. ಲೇಖಕ ತುರುವೇಕೆರೆ ಪ್ರಸಾದ್ ಆಶಯ ನುಡಿಗಳನ್ನಾಡಿದರು. ಕೃತಿಗಳ ಲೇಖಕರಾದ ಡಾ.ಅಮ್ಮಸಂದ್ರ ಸುರೇಶ್, ಕಿರುತೆರೆ ನಟ ಸುರೇಶ್,
ಮುಖಂಡರಾದ ವೆಂಕಟರಾಮು, ಕುಂದೂರು ತಿಮ್ಮಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಂ.ರಾಜು ಇತರರು
ಉಪಸ್ಥಿತರಿದ್ದರು.