ಪ್ರತಿಭಟನೆ ನಿಷೇಧಿಸುವ ಮೂಲಕಸರ್ಕಾರ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದೆ. ಮಹಿಳೆಯರನ್ಬು ಕೆಟ್ಟದಾಗಿ ನಡೆಸಿ ಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳುತ್ತಿಲ್ಲ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಕಾರ್ಯಕರ್ತೆಯರನ್ನು ತಡೆಯಲಾಗುತ್ತಿದೆ ಎಂದು ಅಖಿಲ ಭಾರತ ಅಂಗನವಾಡಿ ನೌಕರರ ಫೆಡರೇಷನ್ ಪ್ರಧಾನ ಕಾರ್ಯ ದರ್ಶಿ ಸಿಂಧು ದೂರಿದರು.