ಅಂಗನವಾಡಿ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ವಿತರಿಸಬೇಕಾದ ಕಡಲೆಬೀಜ, ಹೆಸರುಕಾಳು, ಕಡಲೆಕಾಳು, ಹಾಲಿನ ಪ್ಯಾಕೆಟ್ ಮುಂತಾದ ಸಾಮಗ್ರಿಗಳನ್ನು ಬ್ಯಾಗ್ನಲ್ಲಿ ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ ಗ್ರಾಮಸ್ಥರ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ. ಆಗಆಹಾರ ಪದಾರ್ಥವನ್ನು ಸಾಸಲಹಳ್ಳಿಗೆ ಕಳುಹಿಸುತಿದ್ದೇವೆ ಎಂದು ಹೇಳಿದ್ದಾರೆ.