ಜನರೊಂದಿಗೆ ಚರ್ಚೆ, ಸಂವಾದ, ಹೋರಾಟ, ಪ್ರತಿಭಟನಾ ಮೆರವಣಿಗೆ, ಸಂಸದ, ಶಾಸಕರ ಕಾರ್ಯಾಲಯ, ಮನೆಗಳ ಮುಂದೆ ಪ್ರತಿಭಟನೆ ಮಾಡಲಾಗುವುದು. ಅನ್ನದಾತರ ಪರವಾದ ಹೋರಾಟಕ್ಕೆ ರಾಜ್ಯದ ಪ್ರಜ್ಞಾವಂತ ಜನತೆ, ವಿದ್ಯಾರ್ಥಿ, ಯುವಜನರು, ಪ್ರಗತಿಪರ ಸಂಘಟನೆಗಳು ಜತೆಯಾಗಬೇಕು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷತಾಹೀರ್ ಹುಸೇನ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.