<p><strong>ಕುಣಿಗಲ್:</strong> ‘ತಾಲ್ಲೂಕಿನಲ್ಲಿ ಮುಸ್ಲಿಂ ಜನಾಂಗದವರಿಗೆ ಪುರಸಭೆ, ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ನೀಡಿದ್ದು ಒಂದು ದಾಖಲೆ’ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ ಸದಸ್ಯ ಜಿಯಾ ಉಲ್ಲಾ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ಸಂಸದ ಡಿ.ಕೆ. ಸುರೇಶ್, ಶಾಸಕ ಡಾ.ರಂಗನಾಥ್ ಅಧಿಕಾರಕ್ಕೇರಿದ ಬಳಿಕ ತಾಲ್ಲೂಕು ಪಂಚಾಯಿತಿ, ಪುರಸಭೆಯಲ್ಲಾಗಲಿ ಮುಸ್ಲಿಂ ಜನಾಂಗದವರಿಗೆ ಅಧಿಕಾರ ನೀಡದೆ ಅನ್ಯಾಯ ಮಾಡಿದ್ದಾರೆ ಎಂದರು.</p>.<p>ವರಲಕ್ಷ್ಮಿ ರಂಗಧಾಮಯ್ಯ, ಸದಸ್ಯರಾದ ಹರೀಶ್ ನಾಯಕ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ‘ತಾಲ್ಲೂಕಿನಲ್ಲಿ ಮುಸ್ಲಿಂ ಜನಾಂಗದವರಿಗೆ ಪುರಸಭೆ, ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ನೀಡಿದ್ದು ಒಂದು ದಾಖಲೆ’ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ ಸದಸ್ಯ ಜಿಯಾ ಉಲ್ಲಾ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ಸಂಸದ ಡಿ.ಕೆ. ಸುರೇಶ್, ಶಾಸಕ ಡಾ.ರಂಗನಾಥ್ ಅಧಿಕಾರಕ್ಕೇರಿದ ಬಳಿಕ ತಾಲ್ಲೂಕು ಪಂಚಾಯಿತಿ, ಪುರಸಭೆಯಲ್ಲಾಗಲಿ ಮುಸ್ಲಿಂ ಜನಾಂಗದವರಿಗೆ ಅಧಿಕಾರ ನೀಡದೆ ಅನ್ಯಾಯ ಮಾಡಿದ್ದಾರೆ ಎಂದರು.</p>.<p>ವರಲಕ್ಷ್ಮಿ ರಂಗಧಾಮಯ್ಯ, ಸದಸ್ಯರಾದ ಹರೀಶ್ ನಾಯಕ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>