<p><strong>ಕೊಡಿಗೇನಹಳ್ಳಿ</strong>: ಪುರವರ ಹೋಬಳಿ ಕೊಂಡವಾಡಿ ಗ್ರಾಮದಲ್ಲಿನ ಚೌಡೇಶ್ವರಿ ದೇವಸ್ಥಾನಕ್ಕೆ ಸೋಮವಾರ ನಟ ಅರ್ಜುನ್ ಸರ್ಜಾ ಮತ್ತು ಅವರ ಕುಟುಂಬ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.</p>.<p>ಇತ್ತೀಚೆಗೆ ಮದುವೆಯಾಗಿದ್ದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಅಳಿಯ ಉಮಾಪತಿ ರಾಮಯ್ಯ ಅವರೊಂದಿಗೆ ಮನೆದೇವರರಾದ ಕೊಂಡವಾಡಿ ಚೌಡೇಶ್ವರಿದೇವಿ ದರ್ಶನ ಪಡೆದರು. ನಟ ದ್ರುವ ಸರ್ಜಾ ಜೊತೆಗಿದ್ದರು.</p>.<p>ತುಮಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ</strong>: ಪುರವರ ಹೋಬಳಿ ಕೊಂಡವಾಡಿ ಗ್ರಾಮದಲ್ಲಿನ ಚೌಡೇಶ್ವರಿ ದೇವಸ್ಥಾನಕ್ಕೆ ಸೋಮವಾರ ನಟ ಅರ್ಜುನ್ ಸರ್ಜಾ ಮತ್ತು ಅವರ ಕುಟುಂಬ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.</p>.<p>ಇತ್ತೀಚೆಗೆ ಮದುವೆಯಾಗಿದ್ದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಅಳಿಯ ಉಮಾಪತಿ ರಾಮಯ್ಯ ಅವರೊಂದಿಗೆ ಮನೆದೇವರರಾದ ಕೊಂಡವಾಡಿ ಚೌಡೇಶ್ವರಿದೇವಿ ದರ್ಶನ ಪಡೆದರು. ನಟ ದ್ರುವ ಸರ್ಜಾ ಜೊತೆಗಿದ್ದರು.</p>.<p>ತುಮಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>