ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂಧನ್ (24), ಸಂತೇಪೇಟೆಯ ನವೀನ್ (24), ವೆಂಕಟೇಶಪುರದ ಕೃಷ್ಣ (22), ಹೊಂಬಯ್ಯನಪಾಳ್ಯದ ಗಣೇಶ (19), ನಾಗಣ್ಣನಪಾಳ್ಯದ ಕಿರಣ್ (23), ಕಾಳಿದಾಸ ನಗರದ ಸೈಮನ್ (18) ಎಂಬುವರು ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯ ತೀತಾ ಜಲಾಶಯದ ಬಳಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.