<p>ಕುಣಿಗಲ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಸಿಬ್ಬಂದಿ ಆತನಿಂದ 9 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅವಿನಾಶ ಬಂಧಿತ.</p>.<p>ಪಟ್ಟಣದ ಮಲ್ಲಾಘಟ್ಟದ ಸಂತು ಡಾಬಾ ಬಳಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂದಿಸಿದ್ದಾರೆ.</p>.<p>ದಾಳಿಯಲ್ಲಿ ಸಿಬ್ಬಂದಿಯಾದ ಮಲ್ಲಿಕಾರ್ಜುನಯ್ಯ, ಶಿವರಾಂ, ಗಂಗಾಧರಯ್ಯ, ವೈಜುನಾಥ್ ಮಲ್ಲಾಘಣ, ಮಂಜುನಾಥ್, ತಿರುಮಲೆಗೌಡ, ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಕುಣಿಗಲ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಸಿಬ್ಬಂದಿ ಆತನಿಂದ 9 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅವಿನಾಶ ಬಂಧಿತ.</p>.<p>ಪಟ್ಟಣದ ಮಲ್ಲಾಘಟ್ಟದ ಸಂತು ಡಾಬಾ ಬಳಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂದಿಸಿದ್ದಾರೆ.</p>.<p>ದಾಳಿಯಲ್ಲಿ ಸಿಬ್ಬಂದಿಯಾದ ಮಲ್ಲಿಕಾರ್ಜುನಯ್ಯ, ಶಿವರಾಂ, ಗಂಗಾಧರಯ್ಯ, ವೈಜುನಾಥ್ ಮಲ್ಲಾಘಣ, ಮಂಜುನಾಥ್, ತಿರುಮಲೆಗೌಡ, ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>