ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ವಶ: ಆರೋಪಿ ಬಂಧನ

Last Updated 1 ಅಕ್ಟೋಬರ್ 2021, 4:21 IST
ಅಕ್ಷರ ಗಾತ್ರ

ಕುಣಿಗಲ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಸಿಬ್ಬಂದಿ ಆತನಿಂದ 9 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅವಿನಾಶ ಬಂಧಿತ.

ಪಟ್ಟಣದ ಮಲ್ಲಾಘಟ್ಟದ ಸಂತು ಡಾಬಾ ಬಳಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂದಿಸಿದ್ದಾರೆ.

ದಾಳಿಯಲ್ಲಿ ಸಿಬ್ಬಂದಿಯಾದ ಮಲ್ಲಿಕಾರ್ಜುನಯ್ಯ, ಶಿವರಾಂ, ಗಂಗಾಧರಯ್ಯ, ವೈಜುನಾಥ್ ಮಲ್ಲಾಘಣ, ಮಂಜುನಾಥ್, ತಿರುಮಲೆಗೌಡ, ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT