'ಸಮುದಾಯದ ಸಮಗ್ರ ಅಭಿವೃದ್ಧಿಗೆ, ಸಂಘಟನೆ, ರಾಜಕೀಯ ಅವಕಾಶ ಸೇರಿದಂತೆ ಅನೇಕ ಅಂಶಗಳ ಬಗ್ಗೆ ಗಮನಕ್ಕೆ ತಂದಿದ್ದು, ನಿಮ್ಮ ಆಶಯಕ್ಕೆ ಪೂರಕವಾಗಿ ನಡೆಯುತ್ತೇನೆ. ಹಲವು ವರ್ಷಗಳೊಂದಿಗೆ ನಿಮ್ಮ ಸಮುದಾಯದವರೇ ಆದ ಶರವಣ ಅವರು ನನ್ನೊಂದಿಗೆ ಇದ್ದಾರೆ. ಅವರು ನಿಮ್ಮ ಸಮುದಾಯದ ಸಂಘಟನೆಗೆ ರಾಜ್ಯವ್ಯಾಪಿ ಸಂಚರಿಸಿ ಶ್ರಮಿಸುತ್ತಿದ್ದಾರೆ' ಎಂದರು.