ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ತುಮಕೂರು | ಜೀತ ಪದ್ಧತಿ ಮುಂದುವರಿಸಿದ ಕೇಂದ್ರ ಸರ್ಕಾರ: ಆಕ್ರೋಶ

ಆಶಾ ಕಾರ್ಯಕರ್ತೆಯರ ಜಿಲ್ಲಾ ಮಟ್ಟದ ಸಮ್ಮೇಳನ
Published : 31 ಆಗಸ್ಟ್ 2024, 7:05 IST
Last Updated : 31 ಆಗಸ್ಟ್ 2024, 7:05 IST
ಫಾಲೋ ಮಾಡಿ
Comments
₹18 ಸಾವಿರ ಸಂಬಳ ಕೊಡಿ
‘ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ₹18 ಸಾವಿರ ಸಂಬಳ ನಿಗದಿ ಪಡಿಸಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು’ ಎಂದು ಎಐಯುಟಿಯುಸಿ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಒತ್ತಾಯಿಸಿದರು. ಕಳೆದ ಹದಿನೈದು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಶೋಷಣೆ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಎಲ್ಲರು ಸಂಘಟಿತರಾಗಬೇಕು. ಜನರ ಆರೋಗ್ಯದ ಕುರಿತು ಅರಿವು ಮೂಡಿಸುವವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇದು ಬಹಳ ನೋವಿನ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT