‘ಗುರುವಾರ ರಾತ್ರಿ ಮೆಳೆಕೋಟೆಯ ಅರಳಿಮರದ ಬಳಿ ಆಟೊದಲ್ಲಿ ಕುಳಿತು ಕೆಲವರು ಅಶ್ಲೀಲ ಪದಗಳನ್ನು ಬಳಸುತ್ತ ಜೋರಾಗಿ ಮಾತನಾಡುತ್ತಿದ್ದರು. ನಾನು ಆಗ ಇಲ್ಲಿ ಏಕೆ ಕುಳಿತಿದ್ದೀರಿ. ಏಕೆ ಇಷ್ಟೊಂದು ಗಲಾಟೆ ಮಾಡುತ್ತಿದ್ದೀರಿ ಎಂದು ಕೇಳಿದೆ. ಆಗ ಅವರು ನೀವು ಯಾರು ಕೇಳುವುದಕ್ಕೆ ಎಂದರು. ಅಲ್ಲಿದ್ದ ಕೆಲ ಸ್ಥಳೀಯರು ಇವರು ದಿನವೂ ಇದೇ ರೀತಿ
ಮಾಡುತ್ತಾರೆ ಎಂದು ಹೇಳಿದರು. ಆಗಬುದ್ಧಿವಾದ ಹೇಳಿದೆ. ಮನೆಗೆ ತೆರಳಿದರು. ಸ್ವಲ್ಪ ಸಮಯದ
ನಂತರ ಆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಬಂದು ಮಚ್ಚಿನಿಂದ ನನ್ನ ಮೇಲೆ ಹಲ್ಲೆ ನಡೆಸಿದ’ ಎಂದು ವೆಂಕಟೇಶ್ ದೂರಿನಲ್ಲಿ
ತಿಳಿಸಿದ್ದಾರೆ.