ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ನಿಧನಕ್ಕೆ ಸಿದ್ಧಗಂಗಾಶ್ರೀ ಸಂತಾಪ

Last Updated 16 ಆಗಸ್ಟ್ 2018, 14:14 IST
ಅಕ್ಷರ ಗಾತ್ರ

ತುಮಕೂರು : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ದುಃಖ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಗಿದೆ. ವಾಜಪೇಯಿ ಅವರ ದಕ್ಷ ಮತ್ತು ಪ್ರಾಮಾಣಿಕ ಪ್ರಧಾನ ಮಂತ್ರಿ ಆಗಿದ್ದರು. ಕವಿಹೃದಯಿಯಾಗಿದ್ದರು. 1999ರಲ್ಲಿ ಮಠದಲ್ಲಿ ನಡೆದ 81ನೇ ಸಂಸ್ಕೃತೋತ್ಸವದಲ್ಲಿ ಪಾಲ್ಗೊಂಡಿದ್ದ ನೆನಪು ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT