ಕೀರ್ತಿ ಪಂಚಾಯಿತಿ ಪಕ್ಕದಲ್ಲಿರುವ ಟೀ ಅಂಗಡಿ ಬಳಿ ನಿಂತಿದ್ದಾಗ ಅಲ್ಲಿಗ ಬಂದ ‘ಮೈತ್ರಿ’ ಕಾರ್ಯಕರ್ತರಾದ ನಡೆಮಾವಿನಪುರ ಅಣೆ ಚಂದ್ರ, ಸುನಿಲ್ ಮತ್ತು ಕಲ್ಲೆಗೌಡನಪಾಳ್ಯದ ಜಗದೀಶ್ ಅವರು, ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಯ ವೇಳೆ ಕಾರ್ಯಕರ್ತರನ್ನು ಕರೆದುಕೊಂಡು ಹೋದ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ನಂತರ ಮಾತಿನ ಮಾತಿನ ಚಕಮಕಿ ನಡೆದು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.