ಜಯರಾಮ್ ಸ್ವಗ್ರಾಮ ಗುಬ್ಬಿ ತಾಲ್ಲೂಕಿನ ಅಂಕಳಕೊಪ್ಪ ಗ್ರಾಮಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಕಾರು ಅಡ್ಡಗಟ್ಟಲಾಗಿದೆ. ತೇಜು ಕಾರಿನಿಂದ ಇಳಿಯುತ್ತಿದ್ದಂತೆ ಹಲ್ಲೆ ನಡೆಸಲಾಗಿದೆ. ಈ ಗದ್ದಲ ಗಮನಿಸಿದ ಗ್ರಾಮದ ಜನರು ಸ್ಥಳಕ್ಕೆ ಬರುತ್ತಿದ್ದಂತೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಕಾರು, ಲಾಂಗ್, ಮಚ್ಚು, ಖಾರದಪುಡಿ ವಶಪಡಿಸಿಕೊಂಡಿದ್ದಾರೆ.