ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಮುದ್ದಹನುಮೇಗೌಡರಿಗೆ ಟಿಕೆಟ್‌ ಕೊಡಿಸಲು ಪ್ರಯತ್ನ: ಸಚಿವ ಕೆ.ಎನ್‌.ರಾಜಣ್ಣ

Published : 26 ಫೆಬ್ರುವರಿ 2024, 4:45 IST
Last Updated : 26 ಫೆಬ್ರುವರಿ 2024, 4:45 IST
ಫಾಲೋ ಮಾಡಿ
Comments
ಹಾಲಪ್ಪ ವಿರುದ್ಧ ವಾಗ್ದಾಳಿ
ಲೋಕಸಭಾ ಟಿಕೆಟ್‌ ಆಕಾಂಕ್ಷಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀದರ್‌ ಹಾಲಪ್ಪಗೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲು ಹಾಲಪ್ಪ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ‘ಯಾರ್‌ ರೀ ಅವನು ಯಾರಿಗೆ ಮತ ಹಾಕಿಸಿದ್ದಾನೆ. ಮಧುಗಿರಿಯಲ್ಲಿ ನಾನು ಐದು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಐದು ಚುನಾವಣೆಗಳಲ್ಲಿ ಒಂದು ಮತ ಹಾಕಿಸಿದ್ದಾನಾ ಕೇಳಿ’ ಎಂದು ಹಾಲಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT