ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

76ನೇ ಸ್ವಾತಂತ್ರ್ಯೋತ್ಸವ: ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ

Last Updated 15 ಆಗಸ್ಟ್ 2022, 3:58 IST
ಅಕ್ಷರ ಗಾತ್ರ

ತುಮಕೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್, ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕ ದಳ, ಮಹಿಳಾ ಪೊಲೀಸ್ ತಂಡ, ಮಾಜಿ ಸೈನಿಕರ ತಂಡ ಸೇರಿದಂತೆ ಒಟ್ಟು 28 ತುಕಡಿಗಳನ್ನು ತೆರೆದ ವಾಹನದ ಮೂಲಕ ಪರಿವೀಕ್ಷಣೆ ನಡೆಸಿದರು. ನಂತರ ತುಕಡಿಗಳ ಗೌರವ ವಂದನೆ ಸ್ವೀಕರಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮೇಯರ್ ಜಿ.ಬಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಪೂರವಾಡ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT