ಜೆಡಿಎಸ್ನಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದರು. 2 ಬಾರಿ ಸಚಿವರಾಗಿದ್ದರು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಮಣಿಸಿ ಶಾಸಕರಾಗಿದ್ದರು. ಇವರಿಗೆ ಐವರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ