ಕದಳಿ ಮಹಿಳಾ ವೇದಿಕೆಯ ನಾಗರತ್ನ ಮತ್ತು ತಂಡದವರಿಂದ ಬಸವಣ್ಣನವರ ವಚನಗಳ ಗಾಯನ ನಡೆಯಿತು. ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ, ಕಲಾ ನಿಕಾಯದ ಡೀನ್ ಪ್ರೊ.ಎಂ.ಕೊಟ್ರೇಶ್, ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಯಶೀಲ, ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ವೆಂಕಟರೆಡ್ಡಿ ರಾಮರೆಡ್ಡಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಂಯೋಜಕ ಎ.ಎಂ.ಮಂಜುನಾಥ ಇತರರು ಭಾಗವಹಿಸಿದ್ದರು.