ತುಮಕೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಎಸ್.ಚಂದ್ರಶೇಖರ್, ಮಧುಗಿರಿ ಸರ್ಕಾರಿ ಪಾಲಿಟೆಕ್ನಿಕ್ ವಿಶೇಷಾಧಿಕಾರಿ ಟಿ.ಎನ್.ರವಿಪ್ರಕಾಶ್, ತಾಪಂ ಇಒ ಲಕ್ಷಣ್, ಎಡಿಒ ಮಧುಸೂಧನ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು, ಪುರಸಭೆ ಸದಸ್ಯರಾದ ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ್ ಭಾಗವಹಿಸಿದ್ದರು.