ರಾಜಶೇಖರ್ (43) ಮೃತಪಟ್ಟವರು. ಬಂಡೇಪಾಳ್ಯ ನಿವಾಸಿಯಾಗಿದ್ದರು. ರಾತ್ರಿ ಹತ್ತು ಗಂಟೆ ಸುಮಾರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತ ಆಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.