ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

Last Updated 26 ಸೆಪ್ಟೆಂಬರ್ 2022, 16:30 IST
ಅಕ್ಷರ ಗಾತ್ರ

ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಗಿರಿಗೌಡನಪಾಳ್ಯ ಬಳಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.

ಗಿರಿಗೌಡನಪಾಳ್ಯದ ಮಹೇಶ್ (23) ಮೃತಪಟ್ಟವರು.

ಕಾರ್ಯ ನಿಮಿತ್ತ ಕುಣಿಗಲ್ ಪಟ್ಟಣಕ್ಕೆ ಬಂದು ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT