<p><strong>ಪಾವಗಡ: </strong>ತಾಲ್ಲೂಕಿನ ಕಿಲಾರ್ಲಹಳ್ಳಿ-ದವಡಬೆಟ್ಟ ರಸ್ತೆಯಲ್ಲಿ ಗುರುವಾರ ಟಿಪ್ಪರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.</p>.<p>ದವಡಬೆಟ್ಟ ತಾಂಡದ ರಾಮಕುಮಾರ್ ನಾಯ್ಕ(27) ಮೃತಪಟ್ಟವರು. ರಸ್ತೆ ಕಾಮಗಾರಿಗಾಗಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ತಾಲ್ಲೂಕಿನ ಕಿಲಾರ್ಲಹಳ್ಳಿ-ದವಡಬೆಟ್ಟ ರಸ್ತೆಯಲ್ಲಿ ಗುರುವಾರ ಟಿಪ್ಪರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.</p>.<p>ದವಡಬೆಟ್ಟ ತಾಂಡದ ರಾಮಕುಮಾರ್ ನಾಯ್ಕ(27) ಮೃತಪಟ್ಟವರು. ರಸ್ತೆ ಕಾಮಗಾರಿಗಾಗಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>