ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೆಟ್ಟರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಹಿರಿಯ ನಾಯ
ಕರು. ಜೆಡಿಎಸ್ ಪಕ್ಷದಲ್ಲಿ ನಿಮಗೆ ಅನ್ಯಾಯವಾಗಿದೆ. ಆ ಪಕ್ಷ ಬಿಟ್ಟು ಬಿಜೆಪಿಗೆ ಬನ್ನಿ. ಗೌರವಯುತವಾಗಿ ನಡೆಸಿಕೊಂಡು ಮಂತ್ರಿ ಸ್ಥಾನ ನೀಡುತ್ತೇವೆ. ಅಲ್ಲದೇ, ಚುನಾವಣೆಗೆ ನಿಮಗೆ ಅಥವಾ ನಿಮ್ಮ ಮಗನಿಗೆ ಟಿಕೆಟ್ ನೀಡಿ ಎಲ್ಲಾ ಖರ್ಚು ಭರಿಸುವುದಾಗಿ ಆಮಿಷ ತೋರಿಸಿದ್ದರು' ಎಂದರು.