ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್.ರವಿಶಂಕರ್, ಮುಖಂಡರಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಬಿ.ನಂದೀಶ್, ವೈ.ಎಸ್.ಹುಚ್ಚಯ್ಯ, ದಿಲೀಪ್ ಕುಮಾರ್, ಎಚ್.ಟಿ.ಭೈರಪ್ಪ. ಡಾ.ಪರಮೇಶ್, ವಿನಯ್ ಬಿದರೆ, ಎಚ್.ಟಿ.ಚಂದ್ರಶೇಖರ್, ಬಾವಿಕಟ್ಟೆ ನಾಗಣ್ಣ, ಅಂಬಿಕಾ ಹುಲಿನಾಯ್ಕರ್, ಸಂದೀಪ್ ಗೌಡ, ಯಶಸ್, ಜಗದೀಶ್, ರುದ್ರೇಶ್, ಪ್ರೇಮಾ ಹೆಗಡೆ ಮೊದಲಾದವರು ಪಾಲ್ಗೊಂಡಿದ್ದರು.