ಮದಲೂರು ಕೆರೆಗೆ ನೀರು ಹರಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಗೊಳಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ, ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯಕ್ಕೆ ಕಲ್ಲು ಗಣಿಗಾರಿಕೆ ಗುತ್ತಿಗೆ ಸೇರಿದಂತೆ ಹಲವಾರು ಹಸಿ ಸುಳ್ಳುಗಳನ್ನು ಸತ್ಯದ ತಲೆಯ ಮೇಲೆ ಹೊಡದಂತೆ ಹೇಳಿದರು. ಇದನ್ನು ಮತದಾರರು ನಂಬಿ, ಬಿಜೆಪಿ ಕಡೆಗೆ ವಾಲಿದರು ಎಂದರು.