ಗೋಷ್ಠಿಯಲ್ಲಿ ತುಮಕೂರು ಜಿಲ್ಲಾ ಸಂಘದ ಅಧ್ಯಕ್ಷ ಆನಂದ್ ಪಟೇಲ್, ರಾಜ್ಯ ಉಪಾಧ್ಯಕ್ಷ ಸತೀಶ್ ಕಂಕೆರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಗೌರವಾಧ್ಯಕ್ಷ ಧನಂಜಯ ಆರಾಧ್ಯ, ಜಿಲ್ಲಾ ಸಂಚಾಲಕ ಚಿಕ್ಕಣ್ಣ, ವಿವಿಧ ತಾಲ್ಲೂಕು ಅಧ್ಯಕ್ಷರಾದ ರಾಜಣ್ಣ, ಅನಿಲ್ ಕುಮಾರ್, ಲೋಕೇಶ್, ಸಣ್ಣದ್ಯಾಮೇಗೌಡ, ಕೋಡ್ಲಳ್ಳಿ ಸಿದ್ದರಾಜು ಇದ್ದರು.