<p><strong>ಮಧುಗಿರಿ: </strong>ತಾಲ್ಲೂಕು ಕಸಬಾ ವ್ಯಾಪ್ತಿಯ ಕಾರಮರಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಗುರುವಾರ ಬೋನ್ಗಳನ್ನು ಇಟ್ಟರು.</p>.<p>ಈ ಗ್ರಾಮದಲ್ಲಿ ಚಿರತೆ ಹಾವಳಿ ಬಗ್ಗೆ ಆ. 5ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದ ರಿಂದ ಎಚ್ಚೆತ್ತು ಕೊಂಡ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾದರು.</p>.<p>ತಹಶೀಲ್ದಾರ್ ಜಿ.ವಿಶ್ವನಾಥ್ ಹಾಗೂ ವಲಯ ಅರಣ್ಯಾಧಿಕಾರಿ ವಾಸದೇವಮೂರ್ತಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಸಾರ್ವಜನಿಕ ಸಭೆ ನಡೆಸಿದರು.</p>.<p>‘ಚಿರತೆಗಳ ಹಾವಳಿಯಿಂದ ಯಾರು ಕೂಡ ಭಯಪಡುವ ಅಗತ್ಯ ಅಲ್ಲ. ಗ್ರಾಮಕ್ಕೆ ಚಿರತೆಗಳು ಬಾರದಂತೆ ಮುಳ್ಳಿನ ತಂತಿ ಬೇಲಿ ಹಾಕಿಸಲು ಪ್ರಯತ್ನ ಮಾಡಲಾಗುವುದು. ಅಲ್ಲದೆ, ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>ಆಹಾರ ಶಿರಸ್ತೇದಾರ್ ಗಣೇಶ್, ಕಂದಾಯ ನಿರೀಕ್ಷಕ ಸಿದ್ದರಾಜು, ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್, ಸಿಬ್ಬಂದಿ ಆನಂದ್, ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ: </strong>ತಾಲ್ಲೂಕು ಕಸಬಾ ವ್ಯಾಪ್ತಿಯ ಕಾರಮರಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಗುರುವಾರ ಬೋನ್ಗಳನ್ನು ಇಟ್ಟರು.</p>.<p>ಈ ಗ್ರಾಮದಲ್ಲಿ ಚಿರತೆ ಹಾವಳಿ ಬಗ್ಗೆ ಆ. 5ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದ ರಿಂದ ಎಚ್ಚೆತ್ತು ಕೊಂಡ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾದರು.</p>.<p>ತಹಶೀಲ್ದಾರ್ ಜಿ.ವಿಶ್ವನಾಥ್ ಹಾಗೂ ವಲಯ ಅರಣ್ಯಾಧಿಕಾರಿ ವಾಸದೇವಮೂರ್ತಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಸಾರ್ವಜನಿಕ ಸಭೆ ನಡೆಸಿದರು.</p>.<p>‘ಚಿರತೆಗಳ ಹಾವಳಿಯಿಂದ ಯಾರು ಕೂಡ ಭಯಪಡುವ ಅಗತ್ಯ ಅಲ್ಲ. ಗ್ರಾಮಕ್ಕೆ ಚಿರತೆಗಳು ಬಾರದಂತೆ ಮುಳ್ಳಿನ ತಂತಿ ಬೇಲಿ ಹಾಕಿಸಲು ಪ್ರಯತ್ನ ಮಾಡಲಾಗುವುದು. ಅಲ್ಲದೆ, ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>ಆಹಾರ ಶಿರಸ್ತೇದಾರ್ ಗಣೇಶ್, ಕಂದಾಯ ನಿರೀಕ್ಷಕ ಸಿದ್ದರಾಜು, ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್, ಸಿಬ್ಬಂದಿ ಆನಂದ್, ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>