ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎನ್.ಆರ್.ನಾಗರಾಜ್ರಾವ್, ಶಾಸಕ ಬಿ.ಸಿ.ನಾಗೇಶ್ ಮಾತನಾಡಿದರು. ಭವನ ನಿರ್ಮಿಸಲು ಸಹಾಯ ಮಾಡಿದ ಸಿ.ವಿ.ಕೇಶವಮೂರ್ತಿ, ಕೆ.ಹಿರಿಯಣ್ಣ, ಸಿ.ಎನ್.ರಮೇಶ್, ಇಂದುಮತಿ ಶ್ರೀನಿವಾಸ್, ಕೃಷ್ಣಮೂರ್ತಿ, ಭಾರದ್ವಾಜ್ ಅನಂತ್ರಾಮಯ್ಯ, ಡಾ.ಮುರಳೀಧರ್, ಸಿ.ಎ. ವಾಸುದೇವ್ ಅವರನ್ನು ಸನ್ಮಾನಿಸಲಾಯಿತು.