ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಕಾಡಸಿದ್ದೇಶ್ವರ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ

Last Updated 19 ಫೆಬ್ರುವರಿ 2020, 5:51 IST
ಅಕ್ಷರ ಗಾತ್ರ

ತುಮಕೂರು: ತಿಪಟೂರು ತಾಲ್ಲೂಕಿನ ನೊಣವಿನಕೆರೆ ಗ್ರಾಮದ ಸೋಮೇಕಟ್ಟೆಯ ಕಾಡಸಿದ್ದೇಶ್ವರ ಮಠದಲ್ಲಿ ಆಯೋಜಿಸಿರುವ ಕರಿಬಸವ ಸ್ವಾಮೀಜಿ ಅವರ 227ನೇ ವರ್ಷದ ಪುಣ್ಯಾರಾಧನೆ ಮತ್ತು ಮಠದ 19ನೇ ಗುರುಗಳಾದ ಕರಿಬಸವ ದೇಶಿಕೇಂದ್ರ ಸ್ವಾಮೀಜಿ ಅವರ 12ನೇ ವರ್ಷದ ಪುಣ್ಯಾರಾಧನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಮಠದ ಪೀಠಾಧಿಪತಿ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT