ಬೆಂಗಳೂರು ನಗರ, ಗ್ರಾಮಾಂತರ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಬಿಜೆಪಿ ಮುಖಂಡ ಶ್ರೀಕಾಂತ್ ಕುಲಕರ್ಣಿ, ಪ್ರಧಾನ ಸಂಘಟಕ ಅರುಣ್ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ಗೌಡ ವೇದಿಕೆಯಲ್ಲಿ ಇದ್ದರು.