<p><strong>ಶಿರಾ</strong>: ಸಕಾಲದಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಶಾಲಾ- ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಂಗಳವಾರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ತುಮಕೂರಿಗೆ ಶಾಲಾ ಕಾಲೇಜಿಗಾಗಿ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ಗಳಿಲ್ಲದೆ ಪರದಾಡುವಂತಾಗಿದೆ. ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ. ನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದರು.</p>.<p>ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ ಬಸ್ಗಳು ಬರುತ್ತಿಲ್ಲ. ಪ್ರತಿನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರಯಾಣಿಕರು ಸಹ ಪ್ರತಿಭಟನೆ ನಡೆಸಿದರು.</p>.<p>ಡಿಪೊ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಸ್ಥಳಕ್ಕೆ ಬಂದ ಡಿಪೊ ವ್ಯವಸ್ಥಾಪಕರು ಹಾಗೂ ಪೊಲೀಸರು ಮನವೊಲಿಸಿದ ನಂತರ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ಸಕಾಲದಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಶಾಲಾ- ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಂಗಳವಾರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ತುಮಕೂರಿಗೆ ಶಾಲಾ ಕಾಲೇಜಿಗಾಗಿ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ಗಳಿಲ್ಲದೆ ಪರದಾಡುವಂತಾಗಿದೆ. ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ. ನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದರು.</p>.<p>ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ ಬಸ್ಗಳು ಬರುತ್ತಿಲ್ಲ. ಪ್ರತಿನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರಯಾಣಿಕರು ಸಹ ಪ್ರತಿಭಟನೆ ನಡೆಸಿದರು.</p>.<p>ಡಿಪೊ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಸ್ಥಳಕ್ಕೆ ಬಂದ ಡಿಪೊ ವ್ಯವಸ್ಥಾಪಕರು ಹಾಗೂ ಪೊಲೀಸರು ಮನವೊಲಿಸಿದ ನಂತರ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>