ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ನಿಲ್ದಾಣದಲ್ಲಿ ಪೊಲೀಸ್ ಪಹರೆ

Last Updated 11 ಡಿಸೆಂಬರ್ 2020, 6:05 IST
ಅಕ್ಷರ ಗಾತ್ರ

ತುಮಕೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ನಿಲ್ದಾಣಕ್ಕೆ ಬಂದ ಪ್ರಯಾಣಿಕರು ವಾಪಸ್ ತೆರಳುತ್ತಿದ್ದಾರೆ. ಕೆಲವರು ಖಾಸಗಿ ಬಸ್ ನಿಲ್ದಾಣದತ್ತ ಮುಖ ಮಾಡಿದರು.

ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಸಿಬ್ಬಂದಿ, ಬಸ್ ಹೊರಡುವುದಿಲ್ಲ, ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಿ ಎನ್ನುತ್ತಿದ್ದಾರೆ.

ಬೇರೆ ಕಡೆಯಿಂದ ಬಂದ ಬಸ್ಗಳು ನಗರದಲ್ಲಿ ನಿಲುಗಡೆ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT