<p><strong>ತಿಪಟೂರು</strong>: ತಾಲ್ಲೂಕಿನ ಗಡಿಭಾಗ ಕೆಂಗಲಾಪುರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚರಿಸಿದ್ದು, ಗ್ರಾಮಸ್ಥರು ಬಸ್ಗೆ ಪೂಜೆ ಮಾಡಿ ಗ್ರಾಮಕ್ಕೆ ಬರಮಾಡಿಕೊಂಡರು.</p>.<p>ತಿಪಟೂರು ಮಾರ್ಗವಾಗಿ ಹುಳಿಯಾರು, ಹಂದನಕೆರೆ, ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ದಿನಕ್ಕೆ ಎರಡು ಬಾರಿ ಸಂಚರಿಸಲು ಅವಕಾಶ ಮಾಡಲಾಗಿದೆ. ಈ ಭಾಗದ ನೂರಾರು ವಿದ್ಯಾರ್ಥಿಗಳು ರೈತರು, ಕೂಲಿ ಕಾರ್ಮಿಕರು ಸಂಚರಿಸಲು ಅನುಕೂಲವಾಗಿದೆ. ಕೆಂಗಾಲಾಪುರ ಗ್ರಾಮದಲ್ಲಿ ಹಿಂದುಳಿದ ಸಾಮಾನ್ಯ ಕುಟುಂಬದ 1,400ಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದು ಗ್ರಾಮಕ್ಕೆ ಬಸ್ ಬಂದಿದ್ದರಿಂದ ಸಂತೋಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಾಲ್ಲೂಕಿನ ಗಡಿಭಾಗ ಕೆಂಗಲಾಪುರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚರಿಸಿದ್ದು, ಗ್ರಾಮಸ್ಥರು ಬಸ್ಗೆ ಪೂಜೆ ಮಾಡಿ ಗ್ರಾಮಕ್ಕೆ ಬರಮಾಡಿಕೊಂಡರು.</p>.<p>ತಿಪಟೂರು ಮಾರ್ಗವಾಗಿ ಹುಳಿಯಾರು, ಹಂದನಕೆರೆ, ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ದಿನಕ್ಕೆ ಎರಡು ಬಾರಿ ಸಂಚರಿಸಲು ಅವಕಾಶ ಮಾಡಲಾಗಿದೆ. ಈ ಭಾಗದ ನೂರಾರು ವಿದ್ಯಾರ್ಥಿಗಳು ರೈತರು, ಕೂಲಿ ಕಾರ್ಮಿಕರು ಸಂಚರಿಸಲು ಅನುಕೂಲವಾಗಿದೆ. ಕೆಂಗಾಲಾಪುರ ಗ್ರಾಮದಲ್ಲಿ ಹಿಂದುಳಿದ ಸಾಮಾನ್ಯ ಕುಟುಂಬದ 1,400ಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದು ಗ್ರಾಮಕ್ಕೆ ಬಸ್ ಬಂದಿದ್ದರಿಂದ ಸಂತೋಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>