ಕೊರೊನಾ ಸಂಕಷ್ಟದಿಂದ ರೈತರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆ ಇಲ್ಲದೆ ಕಷ್ಟ ಅನುಭವಿಸುತ್ತಿರುವುದರಿಂದ ರೈತರಿಂದ ನೇರವಾಗಿ ಮಾವು, ಹಲಸು, ಬಾಳೆಹಣ್ಣು ಸೇರಿದಂತೆ ಅನೇಕ ತಾಜಾ ಹಣ್ಣುಗಳನ್ನು ಖರೀದಿಸಿ ಪೌಷ್ಟಿಕಯುಕ್ತ ರಸಾಯನ ತಯಾರಿಸಿ ಕೋವಿಡ್ ಸೊಂಕಿತರು ಹಾಗೂ ಆಸ್ಪತ್ರೆಯಲ್ಲಿನ ರೋಗಿಗಳಿಗೆ ವಿತರಿಸಲು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀನಾಥ್ ಹಾಗೂ ಡಾ.ಡಿ.ಎಂ.ಗೌಡ ಅವರಿಗೆ ಹಸ್ತಾಂತರಿಸಿದರು.