ನಿವೃತ್ತ ಪ್ರಾಂಶುಪಾಲ ಜಿ.ವಿ.ಆನಂದ ಮೂರ್ತಿ ಮಾತನಾಡಿ, ‘ಯಾವುದೇ ಒತ್ತಡವಿಲ್ಲದೆ ಸಂತಸದಿಂದ ಕಲಿಯಲು ಬೇಸಿಗೆ ವಿಜ್ಞಾನ ಶಿಬಿರವು ಸಹಕಾರಿಯಾಗಿರುತ್ತದೆ. ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ನೀರಿನ ಸದ್ಭಳಕೆ ಮಾಡಿಕೊಳ್ಳಬೇಕು. ಹಾಗೇ ಪ್ರಕೃತಿ ನಿಯಮಗಳನ್ನು ಪಾಲಿಸಿ ಭೂಮಿಯ ಸ್ವಾಸ್ಥ್ಯವನ್ನು ಕಾಪಾಡಿ’ ಎಂದು ಹೇಳಿದರು.