ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ತುಮಕೂರು: ಕಾಲುವೆ ಒತ್ತುವರಿ ತೆರವಿಗೆ ಇಚ್ಛಾಶಕ್ತಿ ಕೊರತೆ

ರಾಜರೋಷವಾಗಿ ರಾಜಕಾಲುವೆ ಒತ್ತುವರಿ, ಸರ್ವೆಗೆ ಸೀಮಿತವಾದ ಅಧಿಕಾರಿಗಳು
ಮೈಲಾರಿ ಲಿಂಗಪ್ಪ
Published : 18 ಮೇ 2024, 7:46 IST
Last Updated : 18 ಮೇ 2024, 7:46 IST
ಫಾಲೋ ಮಾಡಿ
Comments
ಹಲವು ಕಡೆ ಚರಂಡಿ ಇಲ್ಲ
ನಗರದ ಎಲ್ಲ ರಾಜಕಾಲುವೆಗಳು ಮುಚ್ಚಿಕೊಂಡು ಹೋಗಿವೆ. ನೀರು ಸಮರ್ಪಕವಾಗಿ ಹರಿದು ಹೋಗಲು ಆಗುತ್ತಿಲ್ಲ. ಹಲವು ಕಡೆಗಳಲ್ಲಿ ಚರಂಡಿ ಇಲ್ಲದಂತಾಗಿದೆ. ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಜಿಲ್ಲಾ ಆಡಳಿತ, ಪಾಲಿಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು. ಸ್ಮಾರ್ಟ್‌ ಸಿಟಿ ಯೋಜನೆಯಡಿ ರಾಜಕಾಲುವೆಗಳ ನಿರ್ವಹಣೆ ಮಾಡಬಹುದಿತ್ತು. ಆದರೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.-ಕುಂದರನಹಳ್ಳಿ ರಮೇಶ್‌, ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯ
ಇಚ್ಛಾಶಕ್ತಿ ಇಲ್ಲ
ಮಳೆಗಾಲ ಆರಂಭಕ್ಕೂ ಮುನ್ನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಮಳೆ ನೀರು ಮನೆ, ರಸ್ತೆಗೆ ನುಗ್ಗಿ ಅವಾಂತರವಾಗುತ್ತದೆ. ಅಧಿಕಾರಿಗಳು ಇದನ್ನು ತಪ್ಪಿಸಬೇಕಾಗಿದೆ. ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು.-ಇಮ್ರಾನ್‌ ಪಾಷ, ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT