ರಾಜ್ಯದಲ್ಲಿ ಸಾಮರಸ್ಯ, ಸೌಹಾರ್ದ ಕದಡುತ್ತಿರುವ ಬಿಜೆಪಿ, ಆರ್ಎಸ್ಎಸ್ ನಂತಹ ಕೂಟಗಳನ್ನು ಸೋಲಿಸಲು ಎಲ್ಲರು ಒಂದಾಗಬೇಕು. ಸಾರ್ವಜನಿಕ ಶಿಕ್ಷಣದ ಉಳಿಸಿ, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದನ್ನು ತಡೆಯಬೇಕಿದೆ. ಖಾಲಿ ಹುದ್ದೆಗಳ ಭರ್ತಿ ಮಾಡಿ, ಖಾಸಗಿ ಕ್ಷೇತ್ರಕ್ಕೆ ಮೀಸಲಾತಿ ವಿಸ್ತರಿಸಬೇಕಿದೆ. ಮುಸ್ಲಿಂ ಸಮುದಾಯದ ವಿರುದ್ಧ ನಡೆಯುತ್ತಿರುವ ಅನ್ಯಾಯ ತಡೆಯಲು ಎಲ್ಲರು ಒಂದಾಗುವಂತೆ ಮನವಿ ಮಾಡಿದ್ದಾರೆ.