ಪೊಲೀಸ್ ಜೀಪ್ನ ಗ್ಲಾಸು ಪುಡಿಯಾಗಿದೆ. ಎಎಸ್ಐ ಕುಮಾರಸ್ವಾಮಿ ಅವರ ಕೈಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಕುಮಾರಸ್ವಾಮಿ, ಅಡಿಷನಲ್ ಎಸ್ಪಿ ಉದೇಶ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಸ್ಥಳಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದರು. ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.