ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಹೊಳ್ಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ವಕೀಲ ಜಿ.ಎಸ್.ನಾರಾಯಣ್, ಶಂಕರ ಸೇವಾ ಸಮಿತಿ ಉಪಾಧ್ಯಕ್ಷ ಎಚ್.ಕೆ.ರಮೇಶ್, ಕಂದಾಯ ಇಲಾಖೆ ಸಹಾಯಕ ಆಯುಕ್ತ ಅನಂತರಾಮು, ಸಮುದಾಯದ ಮುಖಂಡರಾದ ಎಚ್.ಎಸ್.ನಾಗಭೂಷಣ್, ಎಚ್.ಎಸ್.ರಾಘವೇಂದ್ರ ಇತರರು ಉಪಸ್ಥಿತರಿದ್ದರು.