ನಗರದ ಐದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಶಿವಕುಮಾರ್ ಅವರು ಆರೋಪಿ ಅಬ್ದುಲ್ ಹಸನ್ಗೆ 7 ವರ್ಷ ಕಠಿಣ ಶಿಕ್ಷೆ ಮತ್ತು ₹ 25 ಸಾವಿರ ದಂಡ ಹಾಗೂ ಆರೋಪಿ ಗಿರೀಶ್ಗೆ 7 ವರ್ಷ ಸಾದಾ ಸಜೆ ಮತ್ತು ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ವಕೀಲ ಎಸ್.ರಾಜಣ್ಣ ಸರ್ಕಾರದ ಪರ ವಾದ ಮಂಡಿಸಿದ್ದರು.