ಹಿರಿಯ ರಂಗ ಕಲಾವಿದ ಲಕ್ಷ್ಮಣದಾಸ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಮಾಜಿ ಅಧ್ಯಕ್ಷ ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯ ನರಸೀಯಪ್ಪ, ಮಾಜಿ ಉಪಮೇಯರ್ ಟಿ.ಆರ್.ನಾಗರಾಜು, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬಿ.ಜಿ.ನಿಂಗರಾಜು, ಜಿಲ್ಲಾ ಚಲವಾದಿ ಮುಖಂಡರಾದ ಭಾನುಪ್ರಕಾಶ್, ದಲಿತ ಚಲವಾದಿ ಮಹಾಸಭಾ ಅಧ್ಯಕ್ಷ ಚಂದ್ರಪ್ಪ, ಜಿ.ಆರ್.ಗಿರಿಜೇಶ್ ಉಪಸ್ಥಿತರಿದ್ದರು.