<p><strong>ಬೆಳಕವಾಡಿ:</strong> ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯಲ್ಲಿ ಸಾಕು ನಾಯಿ ಮೇಲೆ ಚಿರತೆ ದಾಳಿ ಮಾಡಿ ಮಂಗಳವಾರ ರಾತ್ರಿ ಕೊಂದು ಹಾಕಿದೆ.</p>.<p>‘ಅಂತರಾಯನಪುರ ದೊಡ್ಡಿ ಗ್ರಾಮದ ತಮ್ಮ ಜಮೀನಿನ ತೋಟದ ಮನೆಯಲ್ಲಿ ಸಾಕಿದ್ದು, ಇದು ಸೇರಿದಂತೆ ಒಟ್ಟು ಮೂರು ನಾಯಿಗಳನ್ನು ಚಿರತೆ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲ’ ಎಂದು ಶಿವಮೂರ್ತಿ ತಿಳಿಸಿದ್ದಾರೆ.</p>.<p>‘ಬಿಜಿಪುರ ಹೋಬಳಿಯ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಮೇಕೆ, ಕುರಿ, ನಾಯಿ, ಕರು ಸೇರಿದಂತೆ ಸಾಕು ಪ್ರಾಣಿಗಳನ್ನು ರಕ್ಷಿಸಿಕೊಳ್ಳುವುದು ಕಷ್ಟಕರವಾಗಿದ್ದು, ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಚಿರತೆ ಸೆರೆಗೆ ಮುಂದಾಗಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-40-1202708008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ:</strong> ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯಲ್ಲಿ ಸಾಕು ನಾಯಿ ಮೇಲೆ ಚಿರತೆ ದಾಳಿ ಮಾಡಿ ಮಂಗಳವಾರ ರಾತ್ರಿ ಕೊಂದು ಹಾಕಿದೆ.</p>.<p>‘ಅಂತರಾಯನಪುರ ದೊಡ್ಡಿ ಗ್ರಾಮದ ತಮ್ಮ ಜಮೀನಿನ ತೋಟದ ಮನೆಯಲ್ಲಿ ಸಾಕಿದ್ದು, ಇದು ಸೇರಿದಂತೆ ಒಟ್ಟು ಮೂರು ನಾಯಿಗಳನ್ನು ಚಿರತೆ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲ’ ಎಂದು ಶಿವಮೂರ್ತಿ ತಿಳಿಸಿದ್ದಾರೆ.</p>.<p>‘ಬಿಜಿಪುರ ಹೋಬಳಿಯ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಮೇಕೆ, ಕುರಿ, ನಾಯಿ, ಕರು ಸೇರಿದಂತೆ ಸಾಕು ಪ್ರಾಣಿಗಳನ್ನು ರಕ್ಷಿಸಿಕೊಳ್ಳುವುದು ಕಷ್ಟಕರವಾಗಿದ್ದು, ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಚಿರತೆ ಸೆರೆಗೆ ಮುಂದಾಗಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-40-1202708008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>