ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್‌ ಡ್ಯಾಂ ಒಡೆದು ಜಮೀನುಗಳಿಗೆ ನೀರು

Last Updated 19 ಅಕ್ಟೋಬರ್ 2022, 9:19 IST
ಅಕ್ಷರ ಗಾತ್ರ

ಪಟ್ಟನಾಯಕನಹಳ್ಳಿ: ಶಿರಾ ತಾಲ್ಲೂಕಿನ ದೊಡ್ಡ ಬಾಣಗೆರೆಗ್ರಾಮದ ಕೆರೆಗೆ ಎರಡು ವರ್ಷದ ಹಿಂದೆ ನಿರ್ಮಾಣ ಮಾಡಿದ್ದ ಕಟ್ಟೆಹಾಗೂ ಚೆಕ್ ಡ್ಯಾಂ ಒಡೆದು ಜಮೀನುಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟೆಮತ್ತುಚೆಕ್ ಡ್ಯಾಂ ಒಡೆದು ಹೋಗಿದ್ದು, ಅಧಿಕಾರಿಗಳು ಕಳಪೆ ಕಾಮಗಾರಿ ಮಾಡಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯ, ಅಜಾಗರೂಕತೆಯಿಂದಾಗಿ ಇಂದು ಸಂಕಷ್ಟ ಅನುಭವಿಸಬೇಕಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT