ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಮಹಿಳಾ ಮತ್ತು ಮಕ್ಕಳ ಅಧಿಕಾರಿ ಆರ್.ಜಿ.ಪವಿತ್ರ, ಇಲಾಖೆ ನಿರೂಪಣಾಧಿಕಾರಿ ಓಂಕಾರಪ್ಪ, ನಗರ ಮಹಿಳಾ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷೆ ಅಂಜಲಿ ರಾಮಣ್ಣ, ವರದಕ್ಷಿಣೆ ವಿರೋಧಿ ಮಹಿಳಾ ಸಾಂತ್ವನ ಕೇಂದ್ರದ ಕಾರ್ಯದರ್ಶಿ ಸಾ.ಚಿ.ರಾಜ್ಕುಮಾರ್ ಉಪಸ್ಥಿತರಿದ್ದರು.