ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಸಾಹಿತಿ ಕವಿತಾಕೃಷ್ಣ, ಮಾಧ್ಯಮ ದತ್ತಿನಿಧಿ ದಾನಿ ಎಸ್.ಆರ್.ದೇವಪ್ರಕಾಶ್, ಪರಿಷತ್ ಕಾರ್ಯದರ್ಶಿಗಳಾದ ಡಿ.ಎನ್.ಯೋಗೀಶ್ವರಪ್ಪ, ಕೆ.ಕಂಟಲಗೆರೆ ಸಣ್ಣಹೊನ್ನಯ್ಯ, ಕೋಶಾಧ್ಯಕ್ಷ ಎಂ.ಎಚ್.ನಾಗರಾಜು, ಜಿಲ್ಲಾ ಸಂಚಾಲಕ ಉಮಾಮಹೇಶ್ ಪಾಲ್ಗೊಂಡಿದ್ದರು. ನಂತರ ನಡೆದ ಕವಿಗೋಷ್ಠಿಯಲ್ಲಿ ಕವಿಗಳು ಕವನ ವಾಚಿಸಿದರು.