ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ

Last Updated 16 ನವೆಂಬರ್ 2018, 14:28 IST
ಅಕ್ಷರ ಗಾತ್ರ

ತುಮಕೂರು: ಕರ್ನಾಟಕ ರಾಜ್ಯ ಸರ್ಕಾರ ಮಹಾಮಂಡಳಿಯಿಂದ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ತುಮಕೂರಿನ ಅನ್ನ‍‍‍ಪೂರ್ಣ ವೆಂಕಟನಂಜಪ್ಪ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಹಿಳಾ ವಿವಿಧೋದ್ದೇಶ ಸಂಘವನ್ನು 35ನೇ ವರ್ಷದಲ್ಲಿ ಸ್ಥಾಪಿಸಿ, ಈ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್‌ಗೆ 3 ಬಾರಿ ಆಯ್ಕೆಯಾಗಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಾಮನಿರ್ದೇಶಿತ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೆಎನ್ಆರ್ ಸೌಹಾರ್ದ ಸಹಕಾರ ಸಂಘದ ಪ್ರವರ್ತಕರಲ್ಲಿ ಒಬ್ಬರಾಗಿ, ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಭುವನೇಶ್ವರಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT