ಜನರಿಕ್ ಮಳಿಗೆಗಳಲ್ಲಿ ಮಾತ್ರೆ ಸಿಗದಿರುವುದನ್ನು ನೋಡಿದರೆ ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ, ಜಿಲ್ಲಾ ಖಜಾಂಚಿ ಲೋಕೇಶ್ ಆರೋಪಿಸಿದ್ದಾರೆ.