ಸಿಐಟಿಯು ತಾಲ್ಲೂಕು ಘಟಕದ ಕಾರ್ಯದರ್ಶಿ ರಂಗಧಾಮಯ್ಯ ಮಾತನಾಡಿದರು. ಕರ್ನ್ ಲಿಬರರ್ಸ್ ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್, ಸಿಐಟಿಯು ತಾಲ್ಲೂಕು ಖಜಾಂಚಿ ಹುಚ್ಚೇಗೌಡ, ತ್ರಿವೇಣಿ ಏರೋನಾಟಿಕ್ಸ್ ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಲಿಂಗೇಶ್, ಖಜಾಂಚಿ ಉಮೇಶ್, ಮುಖಂಡರಾದ ಮಂಜುನಾಥ್ ಇದ್ದರು.